ಮಾವಿನಕಟ್ಟೆ-ಕೊರಗಟ್ಟೆ ರಸ್ತೆಯಲ್ಲಿ ನಿಧಾನಗತಿಯ ಕಾಮಗಾರಿ, ಸಾರ್ವಜನಿಕರ ಸಂಚಾರಕ್ಕೆ ತೊಂದರೆ, ಜಿಲ್ಲಾಧಿಕಾರಿಗೆ ದೂರು

ವಾಮದಪದವು: ಬಂಟ್ವಾಳ ತಾಲೂಕಿನ ಮಾವಿನಕಟ್ಟೆ-ಕೊರಗಟ್ಟೆ-ಪಾಂಗಲ್ಪಾಡಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಭಾಗಶ: ರಸ್ತೆಯು ಕಾಂಕ್ರೀಟಿಕರಣಗೊಳ್ಳುತ್ತಿದ್ದು ಆದರೆ ನಿಧಾನಗತಿಯ ಕಾಮಗಾರಿಯಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ರಸ್ತೆ ಕಾಮಗಾರಿಯನ್ನು ಶೀರ್ಘ ಪೂರ್ಣಗೊಳಿಸುವಂತೆ ಒತ್ತಾಯಿಸಿ ದ.ಕ.ಜಿಲ್ಲಾಧಿಕಾರಿಯವರಿಗೆ ದೂರು ನೀಡಲಾಗಿದೆ. ಬಂಟ್ವಾಳ ತಾಲೂಕಿನ ಮಾವಿನಕಟ್ಟೆ-ಕೊರಗಟ್ಟೆ-ಪಾಂಗಲ್ಪಾಡಿ ರಸ್ತೆಯು ಬಹುಪಯೋಗಿ ರಸ್ತೆಯಾಗಿದ್ದು … Read More

ಮಾವಿನಕಟ್ಟೆ-ಕೊರಗಟ್ಟೆ ರಸ್ತೆಯಲ್ಲಿ ನಿಧಾನಗತಿಯ ಕಾಮಗಾರಿ, ಸಾರ್ವಜನಿಕರ ಸಂಚಾರಕ್ಕೆ ತೊಂದರೆ, ಜಿಲ್ಲಾಧಿಕಾರಿಗೆ ದೂರು

ವಾಮದಪದವು: ಬಂಟ್ವಾಳ ತಾಲೂಕಿನ ಮಾವಿನಕಟ್ಟೆ-ಕೊರಗಟ್ಟೆ-ಪಾಂಗಲ್ಪಾಡಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಭಾಗಶ: ರಸ್ತೆಯು ಕಾಂಕ್ರೀಟಿಕರಣಗೊಳ್ಳುತ್ತಿದ್ದು ಆದರೆ ನಿಧಾನಗತಿಯ ಕಾಮಗಾರಿಯಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ರಸ್ತೆ ಕಾಮಗಾರಿಯನ್ನು ಶೀರ್ಘ ಪೂರ್ಣಗೊಳಿಸುವಂತೆ ಒತ್ತಾಯಿಸಿ ದ.ಕ.ಜಿಲ್ಲಾಧಿಕಾರಿಯವರಿಗೆ ದೂರು ನೀಡಲಾಗಿದೆ. ಬಂಟ್ವಾಳ ತಾಲೂಕಿನ ಮಾವಿನಕಟ್ಟೆ-ಕೊರಗಟ್ಟೆ-ಪಾಂಗಲ್ಪಾಡಿ ರಸ್ತೆಯು ಬಹುಪಯೋಗಿ ರಸ್ತೆಯಾಗಿದ್ದು … Read More

ಮಾವಿನಕಟ್ಟೆ-ಕೊರಗಟ್ಟೆ ರಸ್ತೆಯಲ್ಲಿ ನಿಧಾನಗತಿಯ ಕಾಮಗಾರಿ, ಸಾರ್ವಜನಿಕರ ಸಂಚಾರಕ್ಕೆ ತೊಂದರೆ, ಜಿಲ್ಲಾಧಿಕಾರಿಗೆ ದೂರು

ವಾಮದಪದವು: ಬಂಟ್ವಾಳ ತಾಲೂಕಿನ ಮಾವಿನಕಟ್ಟೆ-ಕೊರಗಟ್ಟೆ-ಪಾಂಗಲ್ಪಾಡಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಭಾಗಶ: ರಸ್ತೆಯು ಕಾಂಕ್ರೀಟಿಕರಣಗೊಳ್ಳುತ್ತಿದ್ದು ಆದರೆ ನಿಧಾನಗತಿಯ ಕಾಮಗಾರಿಯಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ರಸ್ತೆ ಕಾಮಗಾರಿಯನ್ನು ಶೀರ್ಘ ಪೂರ್ಣಗೊಳಿಸುವಂತೆ ಒತ್ತಾಯಿಸಿ ದ.ಕ.ಜಿಲ್ಲಾಧಿಕಾರಿಯವರಿಗೆ ದೂರು ನೀಡಲಾಗಿದೆ. ಬಂಟ್ವಾಳ ತಾಲೂಕಿನ ಮಾವಿನಕಟ್ಟೆ-ಕೊರಗಟ್ಟೆ-ಪಾಂಗಲ್ಪಾಡಿ ರಸ್ತೆಯು ಬಹುಪಯೋಗಿ ರಸ್ತೆಯಾಗಿದ್ದು … Read More

ಮಾವಿನಕಟ್ಟೆ-ಕೊರಗಟ್ಟೆ ರಸ್ತೆಯಲ್ಲಿ ನಿಧಾನಗತಿಯ ಕಾಮಗಾರಿ, ಸಾರ್ವಜನಿಕರ ಸಂಚಾರಕ್ಕೆ ತೊಂದರೆ, ಜಿಲ್ಲಾಧಿಕಾರಿಗೆ ದೂರು

ಮಾವಿನಕಟ್ಟೆ-ಕೊರಗಟ್ಟೆ ರಸ್ತೆಯಲ್ಲಿ ನಿಧಾನಗತಿಯ ಕಾಮಗಾರಿ, ಸಾರ್ವಜನಿಕರ ಸಂಚಾರಕ್ಕೆ ತೊಂದರೆ, ಜಿಲ್ಲಾಧಿಕಾರಿಗೆ ದೂರು ವಾಮದಪದವು: ಬಂಟ್ವಾಳ ತಾಲೂಕಿನ ಮಾವಿನಕಟ್ಟೆ-ಕೊರಗಟ್ಟೆ-ಪಾಂಗಲ್ಪಾಡಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಭಾಗಶ: ರಸ್ತೆಯು ಕಾಂಕ್ರೀಟಿಕರಣಗೊಳ್ಳುತ್ತಿದ್ದು ಆದರೆ ನಿಧಾನಗತಿಯ ಕಾಮಗಾರಿಯಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ರಸ್ತೆ ಕಾಮಗಾರಿಯನ್ನು ಶೀರ್ಘ ಪೂರ್ಣಗೊಳಿಸುವಂತೆ ಒತ್ತಾಯಿಸಿ … Read More

ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜಾತ್ರೋತ್ಸವ-ಶ್ರೀ ಲಕ್ಷ್ಮೀ ಮಹಿಳಾ ಮಂಡಳಿ ಪಾಂಗಲ್ಪಾಡಿ, ಇರ್ವತ್ತೂರು ಇದರ ಮಹಿಳಾ ಸದಸ್ಯರಿಂದ ಒರ್ಯೊರಿ ಒಂಜೊಂಜಿ ತರ…ತುಳು ನಾಟಕ ಪ್ರದರ್ಶನ

ಬಂಟ್ವಾಳ: ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಫೆಬ್ರವರಿ 8, ಬುಧವಾರದಂದು ರಾತ್ರಿ 9 ಗಂಟೆಗೆ ಶ್ರೀ ಲಕ್ಷ್ಮೀ ಮಹಿಳಾ ಮಂಡಳಿ ಪಾಂಗಲ್ಪಾಡಿ-ಇರ್ವತ್ತೂರು ಇದರ ಸದಸ್ಯರಿಂದ ಗೋಪಾಲ ಅಂಚನ್ ಆಲದಪದವು ರಚಿಸಿ ನಿರ್ದೇಶಿಸಿರುವ ಒರ್ಯೊರಿ ಒಂಜೊಂಜಿ ತರ..!!! ಎಂಬ ತುಳು … Read More

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಫೆ.4ರಿಂದ ಫೆ.11 : ತುಳು ನಾಟಕ ಸ್ಪರ್ಧೆ

ಬಂಟ್ವಾಳ : ಕಳೆದ 41 ವರ್ಷಗಳಿಂದ ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಹಾಗೂ ಶ್ರೀ ಮುರುಘೇಂದ್ರ ವನಿತಾ ಸಮಾಜ ಇದರ ವತಿಯಿಂದ ಮಿತ್ರ ಮಂಡಳಿ ಸದಸ್ಯರು, ರಂಗಭೂಮಿ … Read More

ಬಂಟರ ಸಂಘ ವಾಮದಪದವು ವಲಯ-ಪದವು ಬಂಟರ ಭವನಕ್ಕೆ ಶಿಲಾನ್ಯಾಸ

ಬಂಟ್ಚಾಳ: ತಾಲೂಕಿನ ವಾಮದಪದವು ವಲಯ ಬಂಟರ ಸಂಘದ ವತಿಯಿಂದ ಆಲದಪದವಿನ ನಿವೇಶನದಲ್ಲಿ ನಿರ್ಮಿಸಲು ಉದ್ಧೇಶಿಸಿರುವ 2ಕೋಟಿ ರೂಪಾಯಿ ಅಂದಾಜು ವೆಚ್ಚದ “ಪದವು ಬಂಟರ ಭವನ” ದ ಶಿಲಾನ್ಯಾಸ ಸಮಾರಂಭವು ಗುರುವಾರ ನಡೆಯಿತು.ಮುಂಬೈ ಹೇರಂಬ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕುಳೂರು ಕನ್ಯಾನ ಸದಾಶಿವ … Read More

ಡಿ.31ರಂದು ಸಿದ್ಧಕಟ್ಟೆ ಸಹಕಾರಿ ಸಂಘದ ಅಮೃತ ಮಹೋತ್ಸವ, ವೀರ ಸಾವರ್ಕರ್ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ

ಬಂಟ್ವಾಳ: ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಮೃತ ಮಹೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಆಚರಣೆಯ ಹಿನ್ನಲೆಯಲ್ಲಿ ಸ್ವಾತಂತ್ರ್ಯಕ್ಕಾಗಿ ವೀರ ಮರಣವನ್ನಪ್ಪಿದ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಹೆಸರಿನಲ್ಲಿ ನಿರ್ಮಿಸಲಾದ “ವೀರ ಸಾವರ್ಕರ್ ವಾಣಿಜ್ಯ ಸಂಕೀರ್ಣ”ವು ಡಿ.31ರಂದು ಲೋಕಾರ್ಪಣೆಗೊಳ್ಳಲಿದೆ.ಬಂಟ್ವಾಳ … Read More

ಜ.5ರಂದು ಪದವು ಬಂಟರ ಭವನಕ್ಕೆ ಶಿಲಾನ್ಯಾಸ.

ಬಂಟ್ಚಾಳ: ತಾಲೂಕಿನ ವಾಮದಪದವು ವಲಯ ಬಂಟರ ಸಂಘದ ವತಿಯಿಂದ ಆಲದಪದವಿನ ನಿವೇಶನದಲ್ಲಿ ನಿರ್ಮಿಸಲು ಉದ್ಧೇಶಿಸಿರುವ “ಪದವು ಬಂಟರ ಭವನ” ದ ಶಿಲಾನ್ಯಾಸ ಸಮಾರಂಭವು ಜ.5ರಂದು ನಡೆಯಲಿದೆ ಎಂದು ಸಂಘದ ಗೌರವ ಸಲಹೆಗಾರ ಅಶೋಕ ಪಕ್ಕಳ ಶ್ರೀ ಸನ್ನಿಧಿ ಗುತ್ತು ತಿಳಿಸಿದ್ದಾರೆ.ಬಿ.ಸಿ.ರೋಡಿನ ಪ್ರೆಸ್ … Read More

ಮೆಲ್ಕಾರ್ ಮಹಿಳಾ ಕಾಲೇಜು ವಾರ್ಷಿಕ ಕ್ರೀಡಾಕೂಟ

ಬಿ. ಸಿ.ರೋಡ್:ಮೆಲ್ಕಾರ್ ಮಹಿಳಾ ಪದವಿ ಪೂರ್ವ ಹಾಗೂ ಪದವಿ ಕಾಲೇಜು, ಮಾರ್ನಬೈಲ್ ಇದರ2022-23 ನೆ ಸಾಲಿನ ವಾರ್ಷಿಕಕ್ರೀಡಾಕೂಟ ಕಾಲೇಜು ಕ್ರೀಡಾoಗಣದಲ್ಲಿ ನಡೆಯಿತು. ಕ್ರೀಡಾ ಕೂಟವನ್ನು ಉದ್ಘಾಟಿಸಿದ ಸಜೀಪ ಮುನ್ನೂ ರು ಗ್ರಾಮ ಪಂಚಾಯತ್ ಅಧ್ಯಕ್ಷೆಸಬೀನಾ ಮಾತನಾಡಿ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬೆಳವಣಿಗೆಗೆ … Read More