ಮಾರ್ಚ್ 27ರಂದು ಪಿಲಿಮೊಗರು-ವಾಮದಪದವಿನಲ್ಲಿ ಕರ್ಣಾಟಕ ಬ್ಯಾಂಕ್ ಶಾಖೆ ಮತ್ತು ಮಿನಿ ಇ-ಲಾಬಿ ಉದ್ಘಾಟನೆ

ಬಂಟ್ವಾಳ: ಕರ್ಣಾಟಕ ಬ್ಯಾಂಕಿನ 907ನೇ ಶಾಖೆ ( ವಿತ್ತೀಯ ಸೇರ್ಪಡೆ ಶಾಖೆ) ಮತ್ತು ಮಿನಿ ಇ-ಲಾಬಿಯು ಪಿಲಿಮೊಗರು ಗ್ರಾಮದ ವಾಮದಪದವು ಕಳಸಡ್ಕ ಕಾಂಪ್ಲೆಕ್ಸ್ ನೆಲಮಹಡಿಯಲ್ಲಿ ಮಾರ್ಚ್ 27ರಂದು ಬೆಳಿಗ್ಗೆ 9ಗಂಟೆಗೆ ಉದ್ಘಾಟನೆಗೊಳ್ಳಲಿದೆ.

ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಉದ್ಘಾಟಿಸುವರು.
ಬ್ಯಾಂಕಿನ ಜನರಲ್ ಮ್ಯಾನೇಜರ್ ಜಯನಾಗರಾಜ ರಾವ್ ಎಸ್.ಅಧ್ಯಕ್ಷತೆ ವಹಿಸುವರು ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318